ರೈಲು, ರಸ್ತೆ, ಪಾದಚಾರಿ ಮಾರ್ಗ, ಫ್ಲೈಓವರ್-ಗಳು
ಪಾದಚಾರಿ ಮೇಲು ಸೇತುವೆಗಳು
ಪಾದಚಾರಿಗಳ ಹಿತದೃಷ್ಟಿಯಿಂದ ಮಾರತ್ತಹಳ್ಳಿ ಬ್ರಿಡ್ಜ್ ಬಳಿ, ಸ್ಪೈಸ್ ಗಾರ್ಡನ್, ಹೊರ ವರ್ತುಲ ರಸ್ತೆ ಇಕೋ ಸ್ಪೇಸ್ ಬಳಿ ಪಾದಚಾರಿ ಮೇಲು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ ಹೊರ ವರ್ತುಲ ರಸ್ತೆ ಮತ್ತು ಇತರೆ ರಸ್ತೆಗಳ ಅಗತ್ಯ ಸ್ಥಳಗಳಲ್ಲಿ ಪಾದಚಾರಿಗಳ ಮೇಲು ಸೇತುವೆ ನಿರ್ಮಾಣ ಮಾಡಲು ಪ್ರಸ್ತಾವನೆ ಪ್ರಗತಿಯಲ್ಲಿದೆ.
ರೈಲ್ವೆ ಓವರ್ ಬ್ರಿಡ್ಜ್
ಕಾಡುಗೋಡಿ ಮತ್ತು ಹೂಡಿಯಲ್ಲಿ ಆರ್.ಓ.ಬಿ (ರೈಲ್ವೆ ಓವರ್ ಬ್ರಿಡ್ಜ್) ಮತ್ತು ಸರ್ಜಾಪುರ ರಸ್ತೆಯಲ್ಲಿ ರೈಲ್ವೇ ಮೇಲು ಸೇತುವೆ ನಿರ್ಮಾಣ ಮಾಡಿ ಸಂಚಾರವನ್ನು ಸುಗಮಗೊಳಿಸಲಾಗಿದೆ, ಕಾಡುಗೋಡಿಯಲ್ಲಿ ರೈಲ್ವೇ ಪಾದಚಾರಿ ಮೇಲು ಸೇತುವೆ ನಿರ್ಮಾಣ ಮಾಡಲಾಗಿದೆ.
ಚಿಕ್ಕಗೇಟ್ ರೇಲ್ವೆ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿದೆ.
ಹಾಗೆಯೇ ಚಿನ್ನಪ್ಪನಹಳ್ಳಿ ಮತ್ತು ಕಾಡುಗೋಡಿಗಳಲ್ಲಿ – ಒಟ್ಟು ೨ ಕಡೆಗಳಲ್ಲಿ ರೇಲ್ವೆ ಓವರ್ ಬ್ರಿಜ್ ಮಂಜೂರಾಗಿದ್ದು ಡಿಪಿಆರ್ ಪ್ರಗತಿಯಲ್ಲಿದೆ.
ಪಣತ್ತೂರಿನಲ್ಲಿ ಸಿಡಿಪಿ ರಸ್ತೆಯಲ್ಲಿ ರೇಲ್ವೆ ಓವರ್ ಬ್ರಿಜ್ ನಿರ್ಮಿಸಲಾಗುವುದು.
ಸಾಧನೆಗಳು ೨೦೧೮ – 2
- ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. - ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. ಕಳೆದ ಬಾರಿಯಂತೆ ಈ ಬಾರಿಯೂ ಕೆರೆಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ಅರವಿಂದ ಲಿಂಬಾವಳಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ದುರದೃಷ್ಟವಶಾತ್ ರಾಜ್ಯ ಸರ್ಕಾರದ ಅತೀವ… Continue Reading
- ಮಹದೇವಪುರದಲ್ಲಿ ಸ್ವಇಚ್ಛೆಯ ಸ್ವಚ್ಛತಾ ಚಳುವಳಿ - ಮಹದೇವಪುರದಲ್ಲಿ ಸ್ವಇಚ್ಛೆಯ ಸ್ವಚ್ಛತಾ ಚಳುವಳಿ ಸಾಧನೆಗಳು ೨೦೧೮ – 2 Preserving lakes – it’s our responsibility - ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ.… Continue Reading
- ನೀವು ಕೊಟ್ಟ ತೆರಿಗೆಗೆ ಅನ್ಯಾಯ ಮಾಡಿ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ - ನೀವು ಕೊಟ್ಟ ತೆರಿಗೆಗೆ ಅನ್ಯಾಯ ಮಾಡಿ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ ಸಾಧನೆಗಳು ೨೦೧೮ – 2 ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. - ಕೆರೆಗಳ… Continue Reading
- ಬೆಂಗಳೂರಿಗೆ ಸಬ್-ಅರ್ಬನ್ ರೈಲು - ಬೆಂಗಳೂರಿಗೆ ಸಬ್-ಅರ್ಬನ್ ರೈಲು ಸಾಧನೆಗಳು ೨೦೧೮ – 2 ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. - ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. ಕಳೆದ ಬಾರಿಯಂತೆ… Continue Reading
- ಸಂಸ್ಕೃತಿ, ಯೋಗ, ಆರೋಗ್ಯ, ಉದ್ಯೋಗ ಮೇಳಗಳು - ಸಂಸ್ಕೃತಿ, ಯೋಗ, ಆರೋಗ್ಯ, ಉದ್ಯೋಗ ಮೇಳಗಳು ಶ್ರೀ ಅರವಿಂದ ಲಿಂಬಾವಳಿಯವರು ಮಹದೇವಪುರ ಕ್ಷೇತ್ರದಲ್ಲಿ ಹಲವಾರು ಸಾರ್ವಜನಿಕ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಗಳಿಂದ ಸಾವಿರಾರು ಜನ ಪ್ರಯೋಜನ… Continue Reading
- ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ… - ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ… ಸಾಧನೆಗಳು ೨೦೧೮ – 2 ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. - ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ. ಕಳೆದ ಬಾರಿಯಂತೆ… Continue Reading
- ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪನೆಯಾದ ಮತ್ತು ಯೋಜಿತವಾದ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪನೆಯಾದ ಮತ್ತು ಯೋಜಿತವಾದ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ ಸಾಧನೆಗಳು ೨೦೧೮ – 2 ಕೆರೆಗಳ ರಕ್ಷಣೆ – ನಮ್ಮೆಲ್ಲರ ಹೊಣೆ.… Continue Reading
- ಸಮುದಾಯ ಭವನಗಳು, ಉದ್ಯಾನವನಗಳು, ನೀರು… - ಸಮುದಾಯ ಭವನಗಳು, ಉದ್ಯಾನವನಗಳು, ನೀರು… ಕಾವೇರಿ ನೀರು: ಹಳೇ ಸಿ.ಎಂ.ಸಿ. ವ್ಯಾಪ್ತಿಯಲ್ಲಿನ ಎಲ್ಲಾ ಪ್ರದೇಶಗಳಲ್ಲಿ ಯು.ಜಿ.ಡಿ. ಮತ್ತು ಕಾವೇರಿ ನೀರಿನ ಸೌಲಭ್ಯ ಒದಗಿಸಲಾಗಿದೆ. ಶುದ್ಧ ಕುಡಿಯುವ ನೀರು:… Continue Reading
- ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆ - ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆ ಭಾರತವನ್ನು ಜಗತ್ತಿನ ಕೌಶಲ್ಯ ಕೇಂದ್ರವನ್ನಾಗಿ ರೂಪಾಂತರಿಸಲೆಂದೇ ವೃತ್ತಿ ಶಿಕ್ಷಣವನ್ನು ಇನ್ನಷ್ಟು ಆಕರ್ಷಕಗೊಳಿಸಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.… Continue Reading
- ಮೆಟ್ರೋ, ರೈಲು ನಿಲ್ದಾಣ, ಬಯಲು ಜಿಮ್… - ಮೆಟ್ರೋ, ರೈಲು ನಿಲ್ದಾಣ, ಬಯಲು ಜಿಮ್… ಹೂಡಿಯಲ್ಲಿ ರೈಲ್ವೆ ನಿಲ್ದಾಣ ಕಾರ್ಯಾರಂಭ ದೇಶದಲ್ಲೇ ಮೊದಲ ಬಾರಿಗೆ ಮಾನ್ಯ ಸಂಸದ ಶ್ರೀ ಪಿ.ಸಿ. ಮೋಹನ್ರವರ ಸ್ಥಳೀಯ ಪ್ರದೇಶ ಅಭಿವೃದ್ಧಿ… Continue Reading
- ಸಾರ್ವಜನಿಕ ಸುರಕ್ಷತೆ, ಬಗೆ ಬಗೆ ಸೌಕರ್ಯ… - ಸಾರ್ವಜನಿಕ ಸುರಕ್ಷತೆ, ಬಗೆ ಬಗೆ ಸೌಕರ್ಯ… ಸುರಕ್ಷತೆಗೆ ಸಿ.ಸಿ ಕ್ಯಾಮರಾ ಶಾಸಕರ ನಿಧಿ (೬೦ ಲಕ್ಷ ರೂ.), ಸಂಸದರ ನಿಧಿ (೩೦ ಲಕ್ಷ ರೂ.), ವಿಧಾನ ಪರಿಷತ್… Continue Reading
- ನೀರು, ಶೌಚಾಲಯ, ಕೊಳವೆ ಬಾವಿ… - ನೀರು, ಶೌಚಾಲಯ, ಕೊಳವೆ ಬಾವಿ… ಕುಡಿಯುವ ನೀರು, ಶೌಚಾಲಯ ಹೂವೈ ಸಾಫ್ಟ್ವೇರ್ ಸಂಸ್ಥೆಯ ಸಹಯೋಗದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಶಾಸಕರ ನಿಧಿ ಹಾಗೂ ಸಂಸ್ಥೆಯ ತಲಾ ನಾಲ್ಕು ಲಕ್ಷ… Continue Reading
- ಸ್ವಚ್ಛತೆ, ಆರೋಗ್ಯ, ಆದರ್ಶಗ್ರಾಮ… - ಸ್ವಚ್ಛತೆ, ಆರೋಗ್ಯ, ಆದರ್ಶಗ್ರಾಮ… ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಲನಾಯಕನಹಳ್ಳಿ, ಕೊಡತಿ, ಮಾರತ್ತಹಳ್ಳಿ, ಮಂಡೂರು, ಬಿದರಹಳ್ಳಿ ಹಾಗೂ ಕಣ್ಣೂರು ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳ ಕಟ್ಟಡ… Continue Reading
- ವಸತಿ, ಬಸ್ ತಂಗುದಾಣ, ಮೇಲುಸೇತುವೆ… - ವಸತಿ, ಬಸ್ ತಂಗುದಾಣ, ಮೇಲುಸೇತುವೆ… ವಸತಿ ಸೌಕರ್ಯ ೯೪(ಸಿ) ಮತ್ತು ೯೪ (ಸಿಸಿ) ಅಡಿಯಲ್ಲಿ ಸರ್ಕಾರಿ ಜಾಗಗಳಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ನಿಯಮಾನುಸಾರ ನಿವೇಶನ ನೋಂದಣಿ ಮಾಡಿಸುವ ಕಾರ್ಯ… Continue Reading
- ಹೊಸ ಪಾಲಿಟೆಕ್ನಿಕ್, ಕಾಲೇಜು, ಗ್ರಂಥಾಲಯ… - ಹೊಸ ಪಾಲಿಟೆಕ್ನಿಕ್, ಕಾಲೇಜು, ಗ್ರಂಥಾಲಯ… ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ ಹೂಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಿ… Continue Reading
- ಮಹದೇವಪುರ ವಿಧಾನಸಭಾ ಕ್ಷೇತ್ರ: ಅಭಿವೃದ್ಧಿ ಪರ್ವ - ಮಹದೇವಪುರ ವಿಧಾನಸಭಾ ಕ್ಷೇತ್ರ: ಅಭಿವೃದ್ಧಿ ಪರ್ವ ನಾನು ಕಳೆದ ಹತ್ತು ವರ್ಷಗಳಿಂದ ಪ್ರತಿನಿಧಿಸುತ್ತಿರುವ ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ/ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾಮಗಾರಿಗಳ ಒಂದು ಸ್ಥೂಲ… Continue Reading
- ಬನ್ನಿ, ಬದಲಾವಣೆ ತರೋಣ… - ಬನ್ನಿ, ಬದಲಾವಣೆ ತರೋಣ… ಮಹದೇವಪುರದ ಸಾರ್ವಜನಿಕರೇ, ಭಾರತಕ್ಕೆ ಬೆಂಗಳೂರು ಮಹಾನಗರವು ಐಟಿ ಕೇಂದ್ರಬಿಂದು.ಸಿಲಿಕಾನ್ ಸಿಟಿ – ಐಟಿ ಕಾರಿಡಾರ್. ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ ಮಹದೇವಪುರವೇ ಕೇಂದ್ರಬಿಂದು!… Continue Reading
- ಅರವಿಂದ ಲಿಂಬಾವಳಿ - ಅರವಿಂದ ಲಿಂಬಾವಳಿ ಮಹದೇವಪುರದ ಜನತೆಯ ಕಣ್ಣಿನಲ್ಲಿ ಕ್ಷೇತ್ರದ ಬೆಳವಣಿಗೆಯೇ ಮೊದಲ ಆದ್ಯತೆ ಎಂದು ತಿಳಿದ ಜನಪರ ಶಾಸಕ. ನಾಡಿನ ಯುವಕರ ದೃಷ್ಟಿಯಲ್ಲಿ ಭಯೋತ್ಪಾದನೆ ವಿರುದ್ಧ ಸಿಡಿದೆದ್ದ ಯುವನಾಯಕ.… Continue Reading