ಉಪಚುನಾವಣೆ ಹಿನ್ನೆಲೆಯಲ್ಲಿ ಕೋಡ್ಲಿ ಗ್ರಾಮದಲ್ಲಿ ಪ್ರಚಾರ ಸಭೆ News May 16, 2019May 17, 2019 Balaji Srinivas ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೋಡ್ಲಿ ಗ್ರಾಮದಲ್ಲಿ ಪ್ರಚಾರ ಸಭೆ ನಡೆಸಿ ಬಿಜೆಪಿಯ ಸಾಧನೆಗಳನ್ನು ತಿಳಿಸುವ ಮೂಲಕ ಅಭ್ಯರ್ಥಿ ಶ್ರೀ ಡಾ. ಅವಿನಾಶ್ ಜಾಧವ್ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದೆ.